June 6, 2025
IMG_20241225_150817

ಕೊಪ್ಪಳ : ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯ ನಿರ್ವಹಣಾ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ ಪಾಟೀಲ್ ಅವರನ್ನು ಸರ್ಕಾರ ನೇಮಕಗೊಳಿಸಿದ್ದರಿಂದ ಸಂಸದ ಕೆ.ರಾಜಶೇಖರ್ ಹಿಟ್ನಾಳ್, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರನ್ನು ಸನ್ಮಾನಿಸಿ ಗೌರವಿಸಿದರು.
    ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾದ ವಿಜಯಕುಮಾರ್ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಬನ್ನಿಕೊಪ್ಪ, ಗವಿಸಿದ್ದಪ್ಪ ಮನ್ನಾಪುರ್, ಮಂಜುನಾಥ್ ಗುಡ್ಡದ, ಆನಂದಪ್ಪ ಸೊರಟೂರು, ಪ್ರವೀಣ್ ಕುಮಾರ್ ಉಳ್ಳಾಗಡ್ಡಿ, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *