ಶಂಭುಲಿಂಗನಗೌಡ ಪಾಟೀಲ್ ಹಲಗೇರಿ ಅವರಿಗೆ ಅಭಿನಂದನಾ ಸಮಾರಂಭ
ಕೊಪ್ಪಳ: ಶಂಭುಲಿಂಗನಗೌಡ ಪಾಟೀಲ್ ಹಲಗೇರಿ ಅವರಿಗೆ ಇದೇ ಜೂನ್ 7ರಂದು ನಗರದ ಶ್ರೀ ಮಧುಶ್ರೀ ಗಾರ್ಡನ್ ನಲ್ಲಿ ನೌಕರರು ಮತ್ತು ಶಿಕ್ಷಕರು ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ.
ಈ ಅಭಿನಂದನಾ ಸಮಾರಂಭದಲ್ಲಿ ಶಂಭುಲಿಂಗನಗೌಡ ಪಾಟೀಲ್ ಹಲಗೇರಿ ಅವರ ಅಭಿಮಾನಿಗಳು ನೌಕರರು ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
