
ಇಂದು 92ನೇ ವಾರ್ಷಿಕ ಮಹಾಸಭೆ
ಕೊಪ್ಪಳ : ನಗರದ ಪ್ರತಿಷ್ಠಿತ ಶ್ರೀ ಗವಿಸಿದ್ದೇಶ್ವರ ಕೋ-ಆಪರೇಟಿವ್ ಬ್ಯಾಂಕಿನ 92ನೇ ವಾರ್ಷಿಕ ಮಹಾಸಭೆ ಇಂದು ದಿನಾಂಕ 10.08.2025 ಬೆಳಗ್ಗೆ 11 ಗಂಟೆಗೆ ಶ್ರೀ ಮಹಾವೀರ ಕಲ್ಯಾಣ ಮಂಟಪದಲ್ಲಿ ಜರಗಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ರಾಜಶೇಖರಗೌಡ ಆಡೂರ ತಿಳಿಸಿದ್ದಾರೆ.
ಬ್ಯಾಂಕಿನ ಎಲ್ಲಾ ಸದಸ್ಯರು ಈ ಮಹಾಸಭೆಗೆ ಆಗಮಿಸಿ ಸದಸ್ಯ ಸೂಚನೆ ನೀಡುವಂತೆ ವಿನಂತಿಸಿದ್ದಾರೆ.